ಜೂ.15 ರಂದು ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಮೇಲಂತಸ್ತಿನ ಕಟ್ಟಡ ಉದ್ಘಾಟನಾ ಸಮಾರಂಭ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಜೂನ್.15 ರ ಶನಿವಾರ ದಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ನೀಡುವುದರ ಮುಖೇನ ಜನಪ್ರೀತಿ ಗಳಿಸಿದೆ.ಸಂಘದ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವುದರ ಜತೆಗೆ ಆರೋಗ್ಯ ಶಿಬಿರ,ರಕ್ತದಾನ ಶಿಬಿರ,ಐ ಕ್ಯಾಂಪ್ ಆಯೋಜನೆ ಮಾಡುವುದರ ಮುಖೇನ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.ರಾಷ್ಟ್ರೀಕೃತ […]

ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮವಾರದಲ್ಲಿ ಉದ್ಘಾಟನೆ

ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು.ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ.ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ ಬಡ್ಡಿ ದರದಲ್ಲಿ ಸ್ಥಳದಲ್ಲೆ ಕಾರ್ ಲೋನ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.ಗ್ಲಾಂಝಾ ಕಾರ್ ಮೇಲೆ ಒಂದು ಲಕ್ಷದ ವರೆಗೆ ಹಾಗೂ ಹೈರೈಡರ್ ಕಾರ್ […]

ಮರಬಿದ್ದು ವಿದ್ಯುತ್ ಕಂಬಕ್ಕೆ ಹಾನಿ

ಕುಂದಾಪುರ:ಸತತವಾಗಿ ಸುರಿಯುತ್ತಿರುವ ಬಾರಿ ಗಾಳಿ ಮಳೆಗೆ ಗುಜ್ಜಾಡಿ ಗ್ರಾಮದ ನಾಯಕವಾಡಿಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿ ಆಗಿದೆ.ಆಸು ಪಾಸಿನ ಪ್ರದೇಶದ ಮನೆಗಳಿಗೆ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಡಿತಗೊಂಡಿತ್ತು.ಮೆಸ್ಕಾಂ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವುದರ ಮುಖೇನ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಸರಿಪಡಿಸಿದರು.

You cannot copy content of this page