ಸಾರ್ವಜನಿಕ ರಕ್ತದಾನ ಶಿಬಿರ ಉದ್ಘಾಟನೆ

ಕುಂದಾಪುರ:ಜೀವ ಜಲದಷ್ಟೆ ರಕ್ತವೂ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಪ್ರತಿಯೊಬ್ಬರು ಕ್ಲಪ್ತ ಸಮಯದಲ್ಲಿ ರಕ್ತವನ್ನು ದಾನ ಮಾಡುವುದರಿಂದ ರೋಗಿಗಳ ಪ್ರಾಣವನ್ನು ಕಾಪಾಡಬಹುದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ರಾಮೇಶ್ವರ ಸ್ಪೋಟ್ರ್ಸ್ ಕ್ಲಬ್ ಆಲೂರು,ಗ್ರಾಮ ಪಂಚಾಯಿತಿ ಆಲೂರು,ಶ್ರೀರಾಮೇಶ್ವರ ಯಕ್ಷಗಾನ ಕಲಾ ಸಂಘ ಆಲೂರು,ಗೆಳೆಯರ ಬಳಗ ಆಲೂರು,ಕಲ್ಪತರು ಕಲಾವಿದರು ಆಲೂರು ಮತ್ತು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಮೂಕಾಂಬಿಕ ಸಭಾಭವನ ಆಲೂರುನಲ್ಲಿ ಭಾನುವಾರ ನಡೆದ ಸಾರ್ವಜನಿಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು […]

ಮನೆ ಕಂಪೌಂಡ್ ಕುಸಿತ,ಲಕ್ಷಾಂತರ.ರೂ ನಷ್ಟ

ಕುಂದಾಪುರ:ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಭಗತ್ ನಗರ ನಿವಾಸಿ ವಾಸುದೇವ ಖಾರ್ವಿ ಅವರ ಮನೆ ಹಿಂಭಾಗದ ಕಂಪೌಂಡ್ ಕುಸಿದ ಪರಿಣಾಮ ಮನೆ ಹಿಂಬದಿ ರೂಂ ಸಹಿತ ಒಂದು ಶೆಡ್ಡ್ ನೆಲಕ್ಕೆ ಉರುಳಿ ಬಿದ್ದು ಧಾರಾಶಯವಾಗಿದೆ.ಅವರ ಆರ್‍ಸಿಸಿ ಮನೆಗೆ ಭಾಗಶಃ ಹಾನಿ ಉಂಟಾಗಿದ್ದು ಅಂದಾಜು 10.ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ.ಜೂನ್ ಆರಂಭದಲ್ಲೆ ಚುರುಕುನಿಂದ ಕೂಡಿದ ಮಳೆ ಕಳೆದ ಮೂರು ದಿನಗಳಿಂದ […]

ವಿಶ್ವ ಪರಿಸರ ದಿನಾಚರಣೆ,ಸನ್ಮಾನ ಕಾರ್ಯಕ್ರಮ

ಕುಂದಾಪುರ:ಜೆಸಿಐ ಕುಂದಾಪುರ ಸಿಟಿ ಹಾಗೂ ಪ್ರಕೃತಿ ಇಕೋ ಕ್ಲಬ್ ಜನತಾ ಪ್ರೌಢಶಾಲೆ ಹೆಮ್ಮಾಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಪ್ರೌಢಶಾಲೆಯಲ್ಲಿ ಗುರುವಾರ ನಡೆಯಿತು.ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ರಾಘವೇಂದ್ರ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.ಜನತಾ ಪ್ರೌಢ ಶಾಲೆ ಹೆಮ್ಮಾಡಿ ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ ಉದ್ಘಾಟಿಸಿದರು.ಜೆಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಗಿಡಗಳನ್ನು ವಿತರಿಸಿದರು.ಶ್ರೀಧರ ಗಾಣಿಗ ಅವರು ಪರಿಸರ ಕಾಳಜಿ ಕುರಿತು ಮಾಹಿತಿಯನ್ನು ನೀಡಿದರು.ಬೈಂದೂರು ವಲಯದ ಬೀಟ್ ಅರಣ್ಯಾಧಿಕಾರಿ ಶಂಕರ್ ಡಿ.ಎಲ್ ಅವರನ್ನು ಸನ್ಮಾನಿಸಲಾಯಿತು.ಜೆಸಿಐ […]

You cannot copy content of this page