ಯಕ್ಷಗಾನ ಕಲಾವಿದರಿಗೆ ಸನ್ಮಾನ

ಕುಂದಾಪುರ:ತಾಲೂಕಿನ ತ್ರಾಸಿ ಕೊಳ್ಕೆರಿಯಲ್ಲಿ ನಡೆದ ಮಾರಣಕಟ್ಟೆ ಯಕ್ಷಗಾನ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ಸುರೇಂದ್ರ ಆಲೂರು,ನಾಗೇಂದ್ರ ಉಪ್ಪುಂದ,ಶೀನ ನಾಯ್ಕ್ ಹಾಗೂ ಮೇಳದ ಕಾರ್ಮಿಕ ಸುಧಾಕರ ಮೊವಾಡಿ ಅವರನ್ನು ಸನ್ಮಾನಿಸಲಾಯಿತು.ಅಶೋಕ್ ಶೆಟ್ಟಿ,ಪಾಂಡುರಂಗ ದೇವಾಡಿಗ,ರಘು ಪೂಜಾರಿ,ಹರೀಶ್ ಪೂಜಾರಿ,ರವಿ ಶೆಟ್ಟಿಗಾರ್ ತ್ರಾಸಿ ಉಪಸ್ಥಿತರಿದ್ದರು.

ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

ಕುಂದಾಪುರ:ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ ಹಾಗೂ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ತ್ರಾಸಿ ಕಮ್ಮಾರಕೊಡ್ಲು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.ಕುಂದಾಪುರ ತಾಲೂಕು ಬ್ರಾಹ್ಮಣ ಪರಿಷತ್ ಅಧ್ಯಕ್ಷ ಎಚ್.ಎಸ್ ಹತ್ವಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಗುಜ್ಜಾಡಿ ವಲಯ ಅಧ್ಯಕ್ಷ ವಿಶ್ವಂಭರ ಐತಾಳ,ಮಹಿಳಾ ಅಧ್ಯಕ್ಷೆ ಸಂಧ್ಯಾ ಕಾರಂತ,ರತ್ನಾಕರ ಉಡುಪ,ರಘುರಾಮ ರಾವ್,ಸಂಧ್ಯಾ ಉಡುಪ,ಅಧ್ಯಾಪಕರಾದ ವೆಂಕಟೇಶ ಮೂರ್ತಿ,ಡಿ.ಎಂ ಕಾರಂತ,ವಿಷ್ಣುಮೂರ್ತಿ ಕಾರಂತ,ಸುರೇಂದ್ರ ನಾವುಡ ಉಪಸ್ಥಿತರಿದ್ದರು.ಶಿಕ್ಷಕ ಭಾಸ್ಕರ ಮಯ್ಯ ಮತ್ತು ರಾಮಚಂದ್ರ ಮಯ್ಯ ಅವರು ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದರು.ಸಾಮೂಹಿಕ […]

ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಯುನೆಟೈಡ್ ಟೊಯೋಟ ಕಂಪೆನಿ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಎನ್ನುವ ವಿನೂತ ಕಾರ್ಯಕ್ರಮವನ್ನು ಬಸ್ರೂರು ಜಂಕ್ಷನ್‍ನಲ್ಲಿ ಸೋಮವಾರ ಉದ್ಘಾಟಿಸಲಾಯಿತು.ಊರಾಗ್ ಒಂದ ಕಾರ್ ಹಬ್ಬದ ಪ್ರಯುಕ್ತ ಟೊಯೋಟ ಕಂಪೆನಿಯ ವಿವಿಧ ಬಗೆಯ ಕಾರ್‍ಗಳನ್ನು ಪ್ರದರ್ಶನಕ್ಕೆ ಇಡಲಾಯಿತು.ದುಬಾರಿ ಬೆಲೆಯ ಕಾರ್‍ಗಳನ್ನು ನೋಡಿ ಜನರು ಖುಷಿಪಟ್ಟರು.ಗ್ರಾಹಕರು ಕಾರ್ ಹಬ್ಬದಲ್ಲಿ ಭಾಗವಹಿಸಿ ಟೊಯೋಟ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡು.ಹೊಸ ಕಾರ್ ಖರೀದಿಗೆ ಬುಕ್ಕಿಂಗ್ ಕೂಡ ಮಾಡಿದರು.ಗ್ರಾಹಕರಿಗೆ ಟೆಸ್ಟ್ ಡ್ರೈ ವ್ಯವಸ್ಥೆಯನ್ನು ಕೂಡ ಅಚ್ಚುಕಟ್ಟಾಗಿ ಮಾಡಲಾಯಿತು.ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ […]

You cannot copy content of this page