ಆಲೂರು ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

ಕುಂದಾಪುರ-ಬೈಂದೂರು ವಲಯದ ಸರಕಾರಿ ಪ್ರೌಢಶಾಲೆ ಆಲೂರು 2023–24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 59 ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದು ಶೇಕಡಾ 100% ಫಲಿತಾಂಶ ದಾಖಲಿಸಿದೆ.ಚೈತ್ರ 625 ರಲ್ಲಿ 597 ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ , ಸೃಜನ,ರೋಜನ್ ಆಶಿಕ್ ಸುಬ್ರಮಣ್ಯ ವರ್ಷ ಸುದಕ್ಷಾ ಮೋಹಿತ್ ಜ್ಯೋತಿ ಪ್ರತಿಕ್ಷ ಮತ್ತು ದೀಪ್ತಿ ಈ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದಾರೆ.ಪ್ರಥಮ ದರ್ಜೆಯಲ್ಲಿ 40 ,ದ್ವಿತೀಯ ದರ್ಜೆಯಲ್ಲಿ 5 ಮತ್ತು ತೃತೀಯ ದರ್ಜೆಯಲ್ಲಿ 2 […]

ವರ್ಧಂತಿ ಮಹೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ

ಕುಂದಾಪುರ:ಜಾಲಾಡಿ ಶ್ರೀನಾಗ,ಜಟ್ಟಿಗ ಸಪರಿವಾರ ದೇವಸ್ಥಾನದ ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು.ಶ್ರೀದೇವರ ವಾರ್ಷಿಕ ವರ್ಧಂತಿ ಮಹೋತ್ಸವ ಅಂಗವಾಗಿ ಭಜನಾ ಕಾರ್ಯಕ್ರಮ,ನಾಗದರ್ಶನ ಸೇವೆ,ಅನ್ನಸಂತರ್ಪಣೆ ಹಾಗೂ ನಾನಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಸ್ಥಳೀಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಮ್ಮಾನ:ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸ್ಥಳೀಯ ವಿದ್ಯಾರ್ಥಿಗಳಾದ ಶ್ರಾವ್ಯ ಜಿ.ದೇವಾಡಿಗ,ದೀಕ್ಷಾ ದೇವಾಡಿಗ,ಸೃಜನಾ ದೇವಾಡಿಗ,ನಿಕಿತಾ ದೇವಾಡಿಗ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ […]

ಮೀನುಗಾರಿಕಾ ಬೋಟ್ ಅವಘಡ,ಲಕ್ಷಾಂತರ.ರೂ ನಷ್ಟ

ಕುಂದಾಪುರ:ಭಟ್ಕಳ ತಾಲೂಕಿನ ಭಾಗದ ಸಮುದ್ರದಲ್ಲಿ ಶುಕ್ರವಾರ ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಗೋಪಾಲ ಸುವರ್ಣ ವಡಭಾಂಡೇಶ್ವರ ಮಲ್ಪೆ ಎಂಬುವವರ ಮಾಲೀಕತ್ವದ ಮಾಲ್ತೀ ದೇವಿ-2 ಎನ್ನುವ ಬೋಟ್‍ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ.ಅದೆ ಮಾರ್ಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮಾಲ್ತೀ ದೇವಿ-2 ಎನ್ನುವ ಬೋಟ್‍ಗೆ ತೀವೃ ಸ್ವರೂಪದಲ್ಲಿ ಹಾನಿ ಉಂಟಾಗಿದ್ದು 20 ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡೆದಿದೆ.ಬೋಟ್ ದುರಂತದಲ್ಲಿ ಮೀನುಗಾರರು ಪಾರಾಗಿದ್ದಾರೆ.ಮಂಜು ಮುಸುಕಿದ ವಾತಾವರಣವೆ ದುರ್ಘಟನೆ ಸಂಭವಿಸಲು ಕಾರಣವಾಗಿದೆ […]

You cannot copy content of this page