ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾಲು ಸಂಕ ಪರಿಶೀಲನೆ

ಕುಂದಾಪುರ:ಸಮೃದ್ಧ ಬೈಂದೂರು ಟ್ರಸ್ಟ್‌ ಹಾಗೂ ಅರುಣಾಚಲಂ ಟ್ರಸ್ಟ್‌ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ನಿರ್ಮಾಣವಾಗುತ್ತಿರುವ ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಶಾಸಕ ಗುರುರಾಜ್ ಗಂಟಿಹೊಳೆಯವರು ಭಾನುವಾರ ನಡೆಸಿದರು.ಕಾಡಂಚಿನ ಪ್ರದೇಶವಾದ ತೊಂಬಟ್ಟು ಕಬ್ಬಿನಾಲೆ ಸಮೀಪ,ಯಡಮೊಗೆ ಕುಂಮ್ಟಿಬೇರುವಿನಲ್ಲಿ ಹಾಗೂ ವಂಡ್ಸೆ ಅಬ್ಬಿಯಲ್ಲಿ ನಿರ್ಮಾಣ ವಾಗುತ್ತಿರುವ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು,ಬೈಂದೂರು ಕ್ಷೇತ್ರದ ವಿವಿಧ ಭಾಗದಲ್ಲಿ ಕಾಲು ಸಂಕಗಳ ತುರ್ತು ಅಗತ್ಯವಿದೆ.ಆ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಹಾಗೂ ಅರುಣಾಚಲಂ […]

ರಾಜ್ಯಕ್ಕೆ 5ನೆ ರ್ಯಾಂಕ್ ಪಡೆದ ಪ್ರತ್ವಿತಾ ಪಿ ಶೆಟ್ಟಿ ಐ.ಎ.ಎಸ್ ಅಧಿಕಾರಿಯಾಗುವ ಆಸೆ

ಕುಂದಾಪುರ:ಎಕ್ಸಲೆಂಟ್ ಮತ್ತು ಲಿಟ್ಲ್‍ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5 ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ,ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಮುಂದೆ ಯು.ಪಿ.ಎಸ್.ಸಿ ಪರೀಕ್ಷೆ ಬರೆದು ಐ.ಎ.ಏಸ್ ಅಧಿಕಾರಿಯಾಗುವ ಆಸೆಯಿದೆ, ನಮ್ಮ […]

ಎಕ್ಸಲೆಂಟ್ ಮತ್ತು ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್ಯಾಂಕ್.

ಕುಂದಾಪುರ:ಎಕ್ಸಲೆಂಟ್ ಮತ್ತು ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶವನ್ನು ದಾಖಲಿಸಿದೆ. ಪ್ರಥ್ವಿತಾ ಪಿ ಶೆಟ್ಟಿ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಗಳಿಸಿದ್ದು ಕುಂದಾಪುರ ತಾಲೂಕಿಗೆ ಪ್ರಥಮ 621(99.36%) ಅಂಕಗಳು, ಶಾಧನಾ ದೇವಾಡಿಗ ರಾಜ್ಯ ಮಟ್ಟದಲ್ಲಿ 10ನೆಯ ರ್ಯಾಂಕ್‍ಗಳಿಸಿದ್ದು , ಕುಂದಾಪುರ ತಾಲೂಕಿಗೆ 6ನೆಯ ಸ್ಥಾನ ಪಡೆದಿದ್ದು, 616(98.56%) ಅಂಕಗಳನ್ನು ಗಳಿಸಿರುತ್ತಾರೆ. ಅಲ್ಲದೆ ಬಸನಗೌಡ ಪಾಟೀಲ್ 610 (97.6), ಕೆ ಶ್ರೀಶಾ ಶೆಟ್ಟಿ 610(97.6), ನಿಝಾ 608 (97.28), […]

You cannot copy content of this page