ಶ್ರೀ ಶಾರದ ಸದ್ವಿದ್ಯಾ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಗುರುವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ ಯುಗದಲ್ಲಿಯೂ ಅವಕಾಶಗಳು ತೆರೆದುಕೊಳ್ಳುತ್ತಿದೆ.ಭಾರತ ಜಗದ್ಗುರು ಸಾಲಿನಲ್ಲಿ ನಿಲ್ಲಬೇಕಾದರೆ ಭಾರತೀಯ ವಿದ್ಯೆಗೆ ಮಾನ್ಯತೆ […]

ಗಾಳಿ ಮಳೆಗೆ ಮರ ಬಿದ್ದು ಹಾನಿ,ಸಂತ್ರಸ್ತರ ಮನೆಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

ಸಿದ್ದಾಪುರ: ಇತ್ತೀಚಿಗೆ ಸುರಿದ ಗಾಳಿಮಳೆಯಿಂದಾಗಿ ಹೊಸಂಗಡಿ ಗ್ರಾಮದ ಹೊಳೆಶಂಕರನಾರಾಣ ವ್ಯಾಪ್ತಿಯ ಮನೆಯೊಂದರ ಮೇಲೆ ಮರ ಬಿದ್ದು ಮನೆಯೆ ಮೇಲ್ಛಾವಣಿಗೆ ಸಂಪೂರ್ಣ ಹಾನಿಯುಂಟಾಗಿದ್ದು, ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು,ಮರ ಬಿದ್ದು ಹಾನಿಯಾದ ಮನೆಯ ಭಾಗವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತಲ್ಲೀನರಾಗಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಅವರಿಗೆ ಸಿದ್ದಾಪುರ, ಹೊಸಂಗಡಿ […]

ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ

ಕುಂದಾಪುರ:ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠಾ ಮಹೋತ್ಸೊವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ವಿಜೃಂಭಣೆಯಿಂದ ನಡೆಯಿತು.ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಗುರುಗಣೇಶ ಪೂಜೆ,ಪುಣ್ಯಾಹವಾಚನ,ನವಗ್ರಹ ಧಾನ್ಯ ದಾನ,ಫಲದಾನ,ಜೀವಕುಭಾಭಿಷೇಕ,ಮಹಾಪ್ರಣ,ಪ್ರತಿಷ್ಠಾನ್ಯಾಸಾದಿಗಳು,ತತ್ತ್ವಕಲಶ ಸ್ಥಾಪನಾ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಪೂಜಾ,ಪ್ರಸಾದ ವಿತರಣೆ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀಲಕ್ಷ್ಮೀನಾರಾಯಣ ದೇವರಿಗೆ ಅಲಂಕಾರ ಪೂಜೆ ಮತ್ತು ಮಹಾಮಂಗಳಾರತಿ ಹಾಗೂ ಶಿಖರ ಪ್ರತಿಷ್ಠೆಯನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ […]

You cannot copy content of this page