ಶ್ರೀ ಶಾರದ ಸದ್ವಿದ್ಯಾ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮ
ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಗುರುವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ ಯುಗದಲ್ಲಿಯೂ ಅವಕಾಶಗಳು ತೆರೆದುಕೊಳ್ಳುತ್ತಿದೆ.ಭಾರತ ಜಗದ್ಗುರು ಸಾಲಿನಲ್ಲಿ ನಿಲ್ಲಬೇಕಾದರೆ ಭಾರತೀಯ ವಿದ್ಯೆಗೆ ಮಾನ್ಯತೆ […]





























































































































































































































































































































































































































































































































































































































































































































































































































































































































































































































































































































































































































































































































































































































































































