ಪ್ರವಾಸದೊಂದಿಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸ್ವಯಂ ಜಾಗೃತಿ ಬೆಂಗಳೂರು ತಂಡದ ವತಿಯಿಂದ ಪ್ರವಾಸದೊಂದಿಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಡಿ ಮರವಂತೆ-ತ್ರಾಸಿ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯವನ್ನು ಶನಿವಾರ ಮಾಡಲಾಯಿತು.ಸ್ವಯಂ ಜಾಗೃತಿ ಬೆಂಗಳೂರು ತಂಡದ ಸದಸ್ಯರು ಮರವಂತೆ ಬೀಚ್‍ಗೆ ಭೇಟಿ ನೀಡಿ,ಕಡಲ ಕಿನಾರೆಯಲ್ಲಿ ಬಿದ್ದ ನಿರೂಪಕ್ತ ತ್ಯಾಜ್ಯ,ಪ್ಲಾಸ್ಟಿಕ್,ಗಾಜಿನ ಬಾಟಲಿಗಳನ್ನು ಹೆಕ್ಕಿ ವಿಲೇವಾರಿ ಮಾಡಿದರು.ಬಳಿಕ ಉಡುಪಿ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಬೀಚ್ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಅಜಯ್ ಕುಮಾರ್,ಶರಣ್ ಪಾಟೀಲ್,ಭರತ್ ಆರ್,ಸೋಮಶೇಖರ್,ನಿಂಗರಾಜು,ಸಂತೋಷ್ ಹಿಂಬಾಳೆ,ಆಶಿಕ್ ಶೆಟ್ಟಿ,ಚರಣ್ ಗೌಡ,ಸುನಿಲ್,ಶ್ರೀಷ,ರೇಣುಕಾ ಪ್ರಸಾದ್ ಮತ್ತು […]

ಚಿಣ್ಣರ ಕಲರವ 2024,ಬೇಸಿಗೆ ಶಿಬಿರ ಉದ್ಘಾಟನೆ

ಕುಂದಾಪುರ:ಚಿಣ್ಣರ ಕಲರವ 2024 ಬೇಸಿಗೆ ಶಿಬಿರ ಕಾರ್ಯಕ್ರಮ ರಾಘವೇಂದ್ರ ಅವರ ನಿರ್ದೇಶನದಲ್ಲಿ ನಾಗೂರು ಕೃಷ್ಣ ಲಲಿತ ಕಲಾಮಂದಿರದಲ್ಲಿ ಶನಿವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.ಚಿಣ್ಣರ ಕಲರವ ಬೇಸಿಗೆ ಶಿಬಿರದಲ್ಲಿ ವಿದ್ಯಾಥಿಗಳಿಗೆ ಮುಖವಾಡ ತಯಾರಿಕೆ,ಕವನ ಕಟ್ಟುವುದು,ಪೇಪರ್ ಕ್ರಾಫ್ಟ್,ಬಣ್ಣಗಳ ಜೊತೆ ಆಟ,ಹಾಡು ಪಾಡು ಎಂಬ ವಿಷಯದ ಬಗ್ಗೆ ತರಬೇತಿಯನ್ನು ನೀಡಲಾಯಿತು.ವಿಶೇಷ ಆರ್ಕಷಣೆಯ ಜಾದು ವಿಷ್ಮಯವನ್ನು ಪ್ರದರ್ಶಿಸಲಾಯಿತು.ರತ್ನಾಕರ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಿಕ್ಷಣದ ಜತೆಗೆ ಬೇರೆ ಬೇರೆ ರೀತಿಯ ತರಬೇತಿ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಉತ್ತಮವಾದ ಬೆಳವಣಿಗೆಯನ್ನು […]

ಶ್ರೀಸೀತಾರಾಮಚಂದ್ರ ದೇವರ ಕಲ್ಯಾಣೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣಮಹೋತ್ಸವ ಅಂಗವಾಗಿ ಶ್ರೀಸೀತಾರಾಮಚಂದ್ರ ದೇವರ ಕಲ್ಯಾಣೋತ್ಸವ ಡಾ.ಎ ಚೆನ್ನಕೇಶವ ಗಾಯತ್ರಿ ಭಟ್ ಗಜಪುರ ಆನಗಳ್ಳಿ ಅವರ ನೇತೃತ್ವದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆಯಿತು.ಸೀತಾ ದೇವಿ ಮೂರ್ತಿಯನ್ನು ಗಂಗೊಳ್ಳಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನ ದಿಂದ ಹಾಗೂ ಶ್ರೀರಾಮ ದೇವರ ಮೂರ್ತಿಯನ್ನು ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದ ಬಳಿಯಿಂದ ಪೂರ್ಣ ಕುಂಭ ಕಲಶದೊಂದಿಗೆ ಭವ್ಯ ಮೆರವಣಿಗೆ ಮೂಲಕ ಶ್ರೀರಾಮ ದೇವಸ್ಥಾನ ಕಂಚುಗೋಡುನಲ್ಲಿ ಎದುರುಗೊಳಿಸಲಾಯಿತು.ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು […]

You cannot copy content of this page