ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಏಪ್ರಿಲ್.15 ರಂದು ಶುಭಾರಂಭಗೊಳ್ಳಲಿದೆ

ಕುಂದಾಪುರ:ಕರಾವಳಿ ಮತ್ತು ಮಲೆನಾಡು ಪ್ರದೇಶದೊಂದಿಗೆ ಸಮ್ಮಿಲನಗೊಂಡಿರುವ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಧುನಿಕ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡಿರುವ ಶಿಕ್ಷಣ ಕ್ರಾಂತಿ ಹರಿಕಾರ ಎಂದೆ ಮನೆ ಮಾತಾಗಿರುವ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರು ಮತ್ತು ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರ ಸಾರಥ್ಯದಲ್ಲಿ ಹಾಗೂ ಸಮರ್ಪಣನ ಎಜುಕೇಶನ್ ಟ್ರಸ್ಟ್ ಹೆಮ್ಮಾಡಿ ಆಡಳಿತದಲ್ಲಿ ಹೊಸ ಕಲ್ಪನೆಯೊಂದಿಗೆ ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಏಪ್ರಿಲ್ 15 ರ […]

ಶ್ರೀರಾಮ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದಿಂದ ಹೊಸಪೇಟೆ ಮಾರ್ಗವಾಗಿ ಶ್ರೀರಾಮ ದೇವಸ್ಥಾನದ ವರಗೆ ಅದ್ದೂರಿಯಾಗಿ ಶುಕ್ರವಾರ ನಡೆಯಿತು.ಚಂಡೆವಾದನ,ಪೂರ್ಣ ಕುಂಭ ಸ್ವಾಗತದೊಂದಿಗೆ ಹಸಿರು ಹೊರೆಕಾಣಿಕೆ ಮೆರವಣಿಗೆಯನ್ನು ಸ್ವಾಗತಿಸಿಕೊಳ್ಳಲಾಯಿತು.ಮಹಿಳೆಯರು,ಪುರುಷರು ಸಮವಸ್ತ್ರವನ್ನು ಧರಿಸಿದ್ದರು.ಸುಮಾರು ಐವತ್ತಕ್ಕೂ ಅಧಿಕ ವಾಹನಗಳು ಹಸಿರು ಹೊರೆ ಕಾಣಿಕೆಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದವು.ಅನ್ನಸಂತರ್ಪಣೆ ಭಜನಾ ಕಾರ್ಯಕ್ರಮ ನಡೆಯಿತು.ಏಪ್ರಿಲ್ 13 ರ ಶನಿವಾರ ದಂದು ಶ್ರೀರಾಮ ದೇವಸ್ಥಾನದಲ್ಲಿ ಶ್ರೀರಾಮ ತಾರಕ ಹೋಮ,ಅನ್ನಸಂರ್ಪಣೆ ಕಾರ್ಯಕ್ರಮ,ಸಂಜೆ […]

ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸರಣಿ ಅಪಘಾತ,ನಾಲ್ವರಿಗೆ ಗಾಯ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ ಜತೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಏಳು ತಿಂಗಳ ಹಸುಗೂಸು ಪವಾಡಸದೃಶವಾಗಿ ಪಾರದ ಘಟನೆ ನಡೆದಿದೆ.ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಮಾರ್ಗವಾಗಿ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಕಾರನ್ನು ಚಾಲಕ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಅಜಾಗರೂಕತೆಯಿಂದ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ.ಅದೆ ಸಮಯದಲ್ಲಿ ತ್ರಾಸಿ […]

You cannot copy content of this page