ಲಯನ್ಸ್ ಜಿಲ್ಲಾ ಗರ್ವನರ್ ಭೇಟಿ,ಸಾಧಕರಿಗೆ ಸನ್ಮಾನ

ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.ನಾವುಂದ ಲಯನ್ಸ್ ಕ್ಲಬ್‍ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ […]

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು:ಕಡಬ ತಾಲೂಕು ಪಂಚಾಯಿತಿ ಗೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ.ಜಯಣ್ಣ ಅವರು ವಾಸ್ತವ್ಯ ಇದ್ದ ಕಡಬದ ಪಂಜ ರಸ್ತೆಯಲ್ಲಿರುವ ವಿದ್ಯಾನಗರದ ಬಾಡಿಗೆ ಮನೆಗೆ ಮುಂಜಾನೆ ಆಗಮಿಸಿದ ಲೋಕಾಯುಕ್ತ ಪೊಲೀಸರು ಜಯಣ್ಣ ಅವರನ್ನು ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಕೊಡಗು ಲೋಕಾಯುಕ್ತ ಡಿವೈಎಸ್ಪಿ‌ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ […]

ಗಾಂಚಾ ಮಾರಾಟಕ್ಕೆ ಯತ್ನ, ತ್ರಿಪುರಾ ಮೂಲದ ಇಬ್ಬರು ಯುವಕರು ಅರೆಸ್ಟ್

ಮಂಗಳೂರು:ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ತ್ರಿಪುರ ಮೂಲದ ಆರೋಪಿಗಳನ್ನು ಖಚಿತ ಮಾಹಿತಿಯಂತೆ ಮುಲ್ಕಿ ಕೆಎಸ್ ರಾವ್ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬಂಧಿಸಿದ್ದು ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಸುಮಾರು 6 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳನ್ನು ತ್ರಿಪುರ ಮೂಲದ ಸಚ್ಲಾಂಗ್ ದೆಬರ್ಮ(22) ಮತ್ತುಪ್ರಮೇಶ್ ದೆಬರ್ಮ(22) ಎಂದು ಗುರುತಿಸಲಾಗಿದೆ.ಆರೋಪಿಗಳು ಗಾಂಜಾ ವನ್ನು ತಲಾ ಒಂದುವರೆ ಕೆಜಿಯಂತೆ ಪಾರ್ಸೆಲ್ ಮಾಡಿ ಸೂಟ್ಕೇಸ್ ನ ಒಳಗಡೆ ಪ್ಯಾಕ್ ಮಾಡಿ ಯಾರಿಗೂ ಅನುಮಾನ ಬಾರದಂತೆ ಬಚ್ಚಿಟ್ಟು ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದುಕೊಂಡು […]

You cannot copy content of this page