ನಿಧಿ ಆಸೆಗೆ ಮೂವರು ಬಲಿ, ಡಿಎನ್ಎ ಪರೀಕ್ಷೆ ಬಳಿಕ ಮೃತ ದೇಹ ಹಸ್ತಾಂತರ

ಮಂಗಳೂರು:ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ […]

ಅಡಿಕೆ ಕಳವು ಪ್ರಕರಣ, ಆರೋಪಿಗಳ ಬಂಧನ

ಕುಂದಾಪುರ:ಶಂಕರನಾರಾಯಣ ಠಾಣಾ ಪೊಲೀಸ್ ಉಪನಿರೀಕ್ಷಕರಾದ(ಕಾ.ಸು) ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ.(ತನಿಖೆ) ಮತ್ತು ಸಿಬ್ಬಂದಿಯವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅಮೀರ್ ಝನುದ್ದೀನ್, (23), ಗುಲ್ವಾಡಿ ಗ್ರಾಮ, ಕುಂದಾಪುರ, 2) ಮೊಹಮ್ಮದ್ ಮುನಾವರ್ (21),ಬಿಳಲಖಂಡ ಗ್ರಾಮ, ಭಟ್ಕಳ ತಾಲೂಕು, 3) ನಿಸಾರ್ @ ಆಸೀಫ್ ಅನ್ನಾರ್ ಪ್ರಾಯ (24), ಉಸ್ಮಾನ್ ನಗರ, […]

ಕಾರಿಗೆ ಬೈಕ್ ಡಿಕ್ಕಿ,ಬೈಕ್ ಸವಾರ ಗಂಭೀರ

ಕುಂದಾಪುರ:ತಾಲೂಕಿನ ಮುಳ್ಳಿಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ.ಅವೈಜ್ಞಾನಿಕತೆ ಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪದೆ ಪದೆ ಅಪಘಾತಗಳು ಸಂಭವಿಸುತ್ತಿರುವುದರಿಂದ ಜೀವ ಹಾನಿ ಸಹಿತ ಜನರು ಸಾವಿಗಿಡಾಗುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ವಾಹನ ಸವಾರರು ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ಬ್ಯಾರಿಕೇಡ್ ಅಳವಡಿಕೆ ಮಾಡುವುದ ಜತೆಗೆ ಸರ್ಕಲ್‍ನ 200 ಮೀಟರ್ ದೂರದಿಂದಲೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯ […]

You cannot copy content of this page