ಹೆಮ್ಮಾಡಿ:ರೋಗ ಬಾಧೆಯಿಂದ ತೆಂಗು ಬೆಳೆ ತತ್ತರ
ಕುಂದಾಪುರ:ತಾಲೂಕಿನ ಕನ್ನಡ ಕುದ್ರು ಹಾಗೂ ಮುವತ್ತು ಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗದಿಂದ ತೆಂಗಿನ ಗರಿಗಳು ಸುಳಿ ತನಕ ಕೆಂಪಾಗಿ ಕರಟಿ ಹೋಗಿದೆ.5 ರಿಂದ 6 ಸಾವಿರಕ್ಕೂ ಅಧಿಕ ತೆಂಗಿನ ಮರಗಳು ರೋಗ ಬಾಧೆಯಿಂದ ತತ್ತರಿಸಿದ್ದು ರೈತರು ಆತಂಕಿತರಾಗಿದ್ದಾರೆ.ತೆಂಗಿನ ಮರಕ್ಕೆ ಅಂಟಿಕೊಂಡಿದ್ದ ರೋಗ ಬಾಧೆಯನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳ ಬೇಕೆಂದು ರೈತರು ಆಗ್ರಹಿಸಿದ್ದಾರೆ.ಹಸಿರಿನಿಂದ ಕಂಗೊಳಿಸುತ್ತಿದ್ದ ತೆಂಗಿನ ಮರದ ಗರಿಗಳು ಇದ್ದಕ್ಕಿದಂತೆ ಸುಳಿ ತನಕ ಕೆಂಪಾಗಿ ಕರಟಿ ಒಣಗಿ ಜೊತು ಬೀಳುತ್ತಿದೆ.ತೆಂಗಿನ ಮರದಲ್ಲಿ ಹಸಿರಿನ […]






























































































































































































































































































































































































































































































































































































































































































































































































































































































































































































































































































































































































































































































































































































































































































