ಲೋಕಸಭಾ ಚುನಾವಣೆ ದಿನಾಂಕ ಘೋಷಣೆ,ಏಳು ಹಂತದಲ್ಲಿ ಮತದಾನ

ಬೆಂಗಳೂರು:ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ ಘೋಷಣೆ ಮಾಡಿದೆ.ಒಟ್ಟು ಏಳು ಹಂತದಲ್ಲಿ ಮತದಾನದ ಪ್ರಕ್ರಿಯೆ ನಡೆಯಲಿದೆ.ವಿಶ್ವದ ಅತ್ಯಂತ ದೊಡ್ಡ ಚುನಾವಣೆ ಇದ್ದಾಗಿದ್ದು,ಪಾದಾರಕ್ಷಕವಾಗಿ ಚುನಾವಣೆಯನ್ನು ನಡೆಸಲು ಕೇಂದ್ರ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.ಕಾರ್ನಾಟಕದಲ್ಲಿ ನಡೆಯಲಿದೆ ಎರಡು ಹಂತದಲ್ಲಿ ಮತದಾನ:ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ವೆಳಾಪಟ್ಟಿ ಬಿಡುಗಡೆ ಆಗಿದ್ದು ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಮೊದಲ ಹಂತವಾಗಿ ಏಪ್ರಿಲ್-26 ರಂದು ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆದರೆ,ಮೇ.07 ರಂದು ಎರಡನೇ ಹಂತದ ಮತದಾನ ನಡೆಯಲಿದೆ.ಉತ್ತರ […]

ಮಾ.17 ರಂದು ಶ್ರೀಗುಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವರು,ಮಹಾಗಣಪತಿ,ಭದ್ರಕಾಳಿ,ನಾಗದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಕಾರ್ಯಕ್ರಮ ಮಾ.17 ರಂದು ಭಾನುವಾರ ನಡೆಯಲಿದೆ.ಶ್ರೀದೇವರ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ,ಭಕ್ತಿ-ಭಾವ-ಗಾನ ಲಹರಿ ಕಾರ್ಯಕ್ರಮ ಜರುಗಲಿದೆ.

ಶ್ರೀಬಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ಹೊಳ್ಮಗೆ ವಾರ್ಷಿಕ ಗೆಂಡಸೇವೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೇವಸ್ಥಾನದಲ್ಲಿ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ವಿಜೃಂಭಣೆಯಿಂದ ನಡೆಯಿತು.ವರ್ಷಂಪ್ರತಿ ನಡೆಯುವ ಶ್ರೀ ದೇವರ ವಾರ್ಷಿಕ ಗೆಂಡಸೇವೆ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ಹಾಗೂ ಶುಕ್ರವಾರ ತುಲಾಭಾರ ಸೇವೆ,ದೈವದರ್ಶನ ಸೇವೆ,ಹರಕೆ ಕೋಲ ಜರುಗಿತು. ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಕಷ್ಟ ಕಾಲದಲ್ಲಿ […]

You cannot copy content of this page