ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಯುವ ಮೋರ್ಚಾ ವತಿಯಿಂದ ಗಂಗೊಳ್ಳಿ ಠಾಣೆ ಪಿಎಸ್ಐ ಪವನ್ ನಾಯ್ಕ್ ಅವರಿಗೆ ಸೋಮವಾರ ದೂರನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ಖಾರ್ವಿ ಹೊಸಪೇ ಟೆ,ಬೈಂದೂರು ಬಿಜೆಪಿ ಸಾಮಾಜಿಕ ಜಾಲಾತಾಣ ಸಂಚಾಲಕ ರಾಜೇಶ್ ರಾಮಣ್ಣ ನಾರ್ಕಳಿ,ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ […]

















































































































































































































































































































































































































































































































































































































































































































































































































































































































































































































































































































































































































































































































































































































































































