ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ
ಬೈಂದೂರು:ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ ಸೋಮವಾರ ಫಾರ್ಮ್ ಹೌಸ್ ಗುಡ್ಡೆಯಂಗಡಿ ತಗ್ಗರ್ಸೆಯಲ್ಲಿ ನಡೆಯಿತು.ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಎಸ್ ಟಿ ಮೋರ್ಚಾದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿ ಅಭಿವೃದ್ಧಿ ಮೂಲಕ ದೇಶದ ನಾನಾ ಪ್ರಗತಿಯನ್ನು ಹೆಚ್ಚಿಸಲು ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ,ಬಿ.ವೈ ರಾಘವೇಂದ್ರ ಅವರಿಗೆ ಮತ ನೀಡಬೇಕೆಂದು ಕೇಳಿಕೊಂಡರು.ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿ,ಕೊಲ್ಲೂರು ಕಾರಿಡಾರ್ ಮೂಲಕ […]