ದೋಣಿ ಮೂಲಕ ತೆರಳಿ ಮತದಾನದ ಜಾಗೃತಿ
ಕುಂದಾಪುರ:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬÉೈಂದೂರು ತಾಲೂಕು ಸ್ವೀಪ್ ಸಮಿತಿ,ಬÉೈಂದೂರು ತಾಲೂಕು ಆಡಳಿತ ಹಾಗೂ ನಾಡ ಗ್ರಾ.ಪಂ ವತಿಯಿಂದ ನಾಡ ಗ್ರಾ.ಪಂ ವ್ಯಾಪ್ತಿಯ ಕುರು ಕುದ್ರುವಿನಲ್ಲಿರುವ ದ್ವೀಪ ವಾಸಿಗಳಿಗೆ ಅಧಿಕಾರಿಗಳ ತಂಡವು ದೋಣಿ ಮೂಲಕ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಗುರುವಾರ ನಡೆಯಿತು.ಬÉೈಂದೂರು ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಎಸ್. ಬಡಕುಂದ್ರಿ ನೇತೃತ್ವ ತಂಡ ಸ್ವೀಪ್ ಸಮಿತಿಯ ತಂಡವು ದೋಣಿಯ ಮೂಲಕ ನದಿ ದಾಟಿ, ಕುರು ಕುದ್ರು ನಿವಾಸಿಗಳ ಮನೆಗಳಿಗೆ […]