ಮಹಿಳೆಗೆ ಕಾರು ಡಿಕ್ಕಿ,ಆಸ್ಪತ್ರೆಗೆ ದಾಖಲು
ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್ನಲ್ಲಿ ನಾವುಂದ ಗ್ರಾಮದ ರೂಪ ಗಾಣಿಗ (32) ಅವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆ ದಾಖಲಾದ ಘಟನೆ ಶನಿವಾರ ನಡೆದಿದೆ.ಏಪ್ರಿಲ್ 12 ರ ಶುಕ್ರವಾರದಂದು ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಹಿತ ಒಟ್ಟು ನಾಲ್ಕು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದ್ದರು […]