ಮಾವು,ಹಲಸಿನ ಬೆಳೆ ಕುಂಠಿತ

ಕುಂದಾಪುರ:ಪ್ರತಿಕೂಲ ಹಾವಾಮಾನದಿಂದ ಈ ಸಲ ಮಾವು ಹಲಸು ಹಾಗೂ ಗೇರು ಬೆಳೆಯಲ್ಲಿ ಕುಂಠಿತವಾಗಿದೆ.ಒಂದು ತಿಂಗಳು ತಡವಾಗಿ ಮರಗಳಲ್ಲಿ ಫಲ ಪೂಷ್ಟ ಬಿಟ್ಟಿದೆ.ಹೇಳಿಕೊಳ್ಳುವಂತಹ ಬೆಳೆ ಎಲ್ಲಿಯೂ ಕಾಣಸಿಗದು ಈ ಬಾರಿ ಮಾವು,ಹಲಸು ಬಹಳಷ್ಟು ತುಟ್ಟಿಯಾಗಲಿದೆ.ಹೂ ಬಿಟ್ಟ ಮಾವಿನ ಮರಕ್ಕಿಂತ ಫಲ ಇಲ್ಲದ ಮರಗಳೆ ಎಲ್ಲೆಲೂ ಕಣ್ಣಿಗೆ ಕಾಣ ಸಿಗುತ್ತಿದೆ.ಭಾಗಶಃ ಕಡೆಗಳಲ್ಲಿ ಇನ್ನೂ ಕೂಡ ಮಾವಿನ ಮರಗಳಲ್ಲಿ ಹೂ ಬಿಟ್ಟಿಲ್ಲ.ಮಾವಿನ ಮಿಡಿ ಕೊರತೆಯಿಂದ ಉಪ್ಪಿನ ಕಾಯಿ ತಯಾರಿಕೆಗೂ ತೊಂದರೆ ಆಗಿದೆ.ಮಾವಿನ ಮಿಡಿ ದರ ಮಾರುಕಟ್ಟೆಯಲ್ಲಿ ಕೊಂಡು ಕೊಳ್ಳದಷ್ಟು ದುಭಾರಿ ಯಾಗಿದೆ […]

ಕೇವಲ 29 ರೂಪಾಯಿಗಳಿಗೆ ಭಾರತ ಅಕ್ಕಿ,ಮೋದಿ ಗ್ಯಾರಂಟಿ

ಕುಂದಾಪುರ:ದೇಶದ ಪ್ರತಿಯೊಬ್ಬರಿಗೂ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಅಕ್ಕಿ ವಿತರಿಸುವ ನಿಟ್ಟಿದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೊರತಂದಿರುವ ಭಾರತ್ ಅಕ್ಕಿ ವಿತರಣೆಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಉಪ್ಪುಂದ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ಚಾಲನೆ ನೀಡಿದರು.ಹಸಿವು ಮುಕ್ತ ಭಾರತ ಪರಿಕಲ್ಪನೆ ಇಟ್ಟುಕೊಂಡು, ದೇಶದ ಎಲ್ಲರಿಗೂ ಕಡಿಮೆ ದರದಲ್ಲಿ ಗುಣಮಟ್ಟದ ಅಕ್ಕಿ ತಲುಪಿಸಲು ಕೇವಲ 29 ರೂಪಾಯಿಳಿಗೆ ಭಾರತ್ ಬ್ರ್ಯಾಂಡ್‌ ಅಕ್ಕಿಯನ್ನು ಭಾರತ್‌ ರೈಸ್‌ ಹೆಸರಿನಲ್ಲಿ ವಿತರಿಸಲಾಗುತ್ತಿದೆ.ಇದು ನಿಜವಾದ ಮೋದಿಜಿ ಅವರ ಗ್ಯಾರಂಟಿ ಯೋಜನೆಯಾಗಿದೆ. ಯಾರೂ ಕೂಡ ಕಡಿಮೆ […]

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾರ್ಚ್ 13 ರಿಂದ ಮಾರ್ಚ್ 17 ರ ತನಕ ನಡೆಯಲಿದೆ. ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಧರ್ಮದರ್ಶಿಗಳಾದ ಹೆಚ್.ಬಾಲಚಂದ್ರ ಭಟ್ಟ ಅವರು ಮಾತನಾಡಿ,ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ ಮತ್ತು ಬಹ್ರಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಧಾರ್ಮಿಕ ಕಾರ್ಯಕ್ರಮದ ಕುರಿತು ವಿವರಣೆಯನ್ನು ನೀಡಿದರು. ದಿನಾಂಕ 13 ರಂದು ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ […]

You cannot copy content of this page