ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾರ್ಚ್ 13 ರಿಂದ ಮಾರ್ಚ್ 17 ರ ತನಕ ನಡೆಯಲಿದೆ. ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಧರ್ಮದರ್ಶಿಗಳಾದ ಹೆಚ್.ಬಾಲಚಂದ್ರ ಭಟ್ಟ ಅವರು ಮಾತನಾಡಿ,ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ ಮತ್ತು ಬಹ್ರಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಧಾರ್ಮಿಕ ಕಾರ್ಯಕ್ರಮದ ಕುರಿತು ವಿವರಣೆಯನ್ನು ನೀಡಿದರು. ದಿನಾಂಕ 13 ರಂದು ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ […]

ಶ್ರೀದುರ್ಗಾ ಸಂಜೀವಿನಿ ಚಿಕ್ಕಿ ಘಟಕ ಉದ್ಘಾಟನೆ

ಕುಂದಾಪುರ:ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿ ಸಂಘಗಳು ಬಹಳಷ್ಟು ಪ್ರಯೋಜನಾಕಾರಿ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಸಂಜೀವಿನಿ ಒಕ್ಕೂಟದ ಸದಸ್ಯೆ ಕವಿತಾ ಗಾಣಿಗ ಅವರು ಕೊಡಪಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀದುರ್ಗಾ ಸಂಜೀವಿನಿ ಚಿಕ್ಕಿ ಘಟಕವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿ.ಒ ನಾಗೇಶ್ ನಾಯ್ಕ್,ಕುಂದಾಪುರ ತಾಲೂಕು ಪಂಚಾಯತ್ ಮ್ಯಾನೇಜರ್ ರಾಮಚಂದ್ರಮಯ್ಯ,ಎನ್‍ಆರ್‍ಎಲ್‍ಎಂ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಮತ್ತು ತಾಲೂಕು ವ್ಯವಸ್ಥಾಪಕ ಯತೀಶ್,ಮ್ಯಾನೇಜರ್ […]

ರಶ್ಮಿ ಆರ್ ಶೆಟ್ಟಿಗೆ ದ್ವೀತಿಯ ರ್ಯಾಂಕ್

ಕುಂದಾಪುರ:ರಾಜೀವ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವ-ವಿದ್ಯಾಲಯ ನಡೆಸಿದ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಯಲ್ಲಿ ಮೂಡಬಿದ್ರೆ ಆಳ್ವಾಸ ಆರ್ಯವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ.ಆರ್ ಹೆಗ್ಡೆ ಅವರು ರೋಗ ವಿಧಾನ ಸ್ನಾತಕೋತ್ತರ ವಿಭಾಗದಲ್ಲಿ ರಾಜ್ಯಕ್ಕೆ ದ್ವೀತಿಯ ರ್ಯಾಂಕ್ ಗಳಿಸಿದ್ದಾರೆ.ಶ್ರೀಮತಿ ಆರ್ ಹೆಗ್ಡೆ ಮತ್ತು ಚೇರ್ಕಾಡಿ ದೊಡ್ಮನೆ ರವಿರಾಜ ಹೆಗ್ಡೆ ದಂಪತಿಗಳ ಪುತ್ರಿ.

You cannot copy content of this page