ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ :ಸಿಎಂ ಆದೇಶ

ಉಡುಪಿ:ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ ಹೆಬ್ಬಾಳ್ಕರ್ ಅವರು,ಥೀಮ್‌ ಪಾರ್ಕ್‌ […]

ಫೆ.20 ರಿಂದ ಶ್ರೀ ಬಗಳಾಂಬ ತಾಯಿ ದೇವಸ್ಥಾನ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಕುಂದಾಪುರ:ಶ್ರೀ ಬಗಳಾಂಬ ತಾಯಿ ದೇವಸ್ಥಾನ ಚಿಕ್ಕನ್‍ಸಾಲ್ ರಸ್ತೆ ಕುಂದಾಪುರ ಇದರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ಫೆ. 20 ರಿಂದ ಆರಂಭಗೊಂಡು ಫೆ.23 ರ ತನಕ ನಡೆಯಲಿದೆ.ಶ್ರೀ ಬಗಳಾಂಬ ತಾಯಿ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಫೆಬ್ರವರಿ 20 ರಂದು ಗುರುಸನ್ನಿಧಿಯಲ್ಲಿ ಕಲಾಭಿವೃದ್ಧಿ ಹೋಮ,ಕಲಶಾಭಿಷೇಕ ಸಂಜೆ 5.ಕ್ಕೆ ಶ್ರೀ ಬಗಳಾಂಬ ತಾಯಿಯ ಕಲಾಸಂಕೋಚ ನಡೆಯಲಿದೆ. ಫೆಬ್ರವರಿ 21 […]

ಮರವಂತೆ:ವಾರ್ಷಿಕೋತ್ಸವ ಸಂಭ್ರಮಾಚರಣೆ,ಸನ್ಮಾನ ಕಾರ್ಯಕ್ರಮ

ಕುಂದಾಪುರ:ಯುವ ನವ ಗೆಳೆಯರ ಬಳಗ ನೀರೋಣಿ ಮರವಂತೆ ಅದರ ಮೂರನೇ ವರ್ಷದ ವಾರ್ಷಿಕೀತ್ಸವ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ ಮರವಂತೆಯಲ್ಲಿ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ರಂಗೋಲಿ ಕಲಾವಿದೆ ಸಂಶೋಧಕರಾದ ಭಾರತಿ ಮರವಂತೆ ಉದ್ಘಾಟಿಸಿದರು,ಮಾಜಿ ತಾ.ಪಂ ಸದಸ್ಯ ಹಕ್ಕಾಡಿ ಜಗದೀಶ್ ಪೂಜಾರಿ,ಶಿಕ್ಷಕಿ ಎನ್.ಸಿಂಗಾರಿ,ಮಹಿಳಾ ಮೀನುಗಾರರ ವಿವಿಧೋದ್ಧೇಶ ಸಹಕಾರ ಸಂಘ ಮರವಂತೆ ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿ ಶ್ರೀನಿವಾಸ ಅಡಿಗ ಕಬ್ಬೈಲು,ಮರವಂತೆ ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅದ್ಯಕ್ಷ ವಾಸುದೇವ ಖಾರ್ವಿ,ರವಿ ದೇವಾಡಿಗ ಉಪ್ಪಿನಕುದ್ರು,ಜ್ಯೋತಿ […]

You cannot copy content of this page