ಬೈಂದೂರು ತಾಲೂಕು ಆಡಳಿತ ಕೇಂದ್ರದ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ರಿಂದ ಪ್ರತಿಭಟನೆ

ಬೈಂದೂರು:ತಾಲೂಕು ಕೇಂದ್ರವಾದ ಬೈಂದೂರಿನ ತಾಲೂಕು ಆಡಳಿತ ಸೌಧ ನಿರ್ಮಾಣವಾಗಿ ವರ್ಷ ಕಳೆದರೂ ಪೂರ್ಣಪ್ರಮಾಣದಲ್ಲಿ ಸೇವೆ ದೊರೆಯುತ್ತಿಲ್ಲ.ಶೌಚಾಲಯ, ಫ್ಯಾನ್ ಸೇರಿದಂತೆ ಯಾವುದೇ ವ್ಯವಸ್ಥೆಗಳಿಲ್ಲ. ಮಾತ್ರವಲ್ಲದೆ ಕಂದಾಯ ಅಧಿಕಾರಿಗಳನ್ನು ಭೇಟಿ ಮಾಡಲು ಆಗಮಿಸುವ ಸಾರ್ವ ಜನಿಕರಿಗೆ ಕನಿಷ್ಠ ಒಂದೂ ಆಸನದ ವ್ಯವಸ್ಥೆಯಿಲ್ಲ.ಕಂದಾಯ ಕೋರ್ಟ್ ಇದ್ದಾಗ ಹಿರಿಯರು ಮಹಿಳೆಯ ರು ಗಂಟೆಗಟ್ಟಲೆ ನಿಲ್ಲಬೇಕಾಗಿದೆ. ಹೀಗಾಗಿ ಆಸನ ವ್ಯವಸ್ಥೆ ಮಾಡುವವರೆಗೆ ತಹಶೀಲ್ದಾರ್ ಕಚೇರಿ ಎದುರು ಸಾಮಾಜಿಕ ಹೋರಾಟಗಾರ ಸುಬ್ರಹ್ಮಣ್ಯ ಬಿಜೂರು ಮಲಗಿ ಪ್ರತಿಭಟಿಸಿದರು.ಬಳಿಕ ಕಂದಾಯ ಅಧಿಕಾರಿಗಳು ಕುರ್ಚಿ ವ್ಯವಸ್ಥೆ ಮಾಡಿದರು.ಬೈಂದೂರು ಕಂದಾಯ ಇಲಾಖೆಯಲ್ಲಿ […]

ಹೊಸಾಡು:ಪದಾಧಿಕಾರಿಗಳ ಆಯ್ಕೆ,ವಾರ್ಷಿಕ ಮಹಾಸಭೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಮಟ್ಟದ ವಾರ್ಡ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಹೊಸಾಡು ಪಂಚಾಯತ್ ಸಭಾಭವನದಲ್ಲಿ ಬುಧವಾರ ನಡೆಯಿತು.ಸೌಪರ್ಣಿಕಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಂದನಾ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ತಾಲೂಕು ಒಕ್ಕೂಟ ಅಧ್ಯಕ್ಷೆ ವಿಜಯ ಗಾಣಿಗ,ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ಯತೀಶ್,ಪಿಡಿಒ ಪಾರ್ವತಿ,ಹೊಸಾಡು ಆಡಳಿತಾಧಿಕಾರಿ ರಘುರಾಮ ಶೆಟ್ಟಿ,ವಾರ್ಡ್ ಅಧ್ಯಕ್ಷೆ ರೇಖಾ,ಒಕ್ಕೂಟದ ಕಾರ್ಯದರ್ಶಿ ಪಲ್ಲವಿ,ಆಶಾ ಕಾರ್ಯಕರ್ತೆಯರಾದ ಪ್ರೇಮಾ ಬಳೆಗಾರ್,ಪ್ರೇಮಾ ಭಂಡಾರಿ ಉಪಸ್ಥಿತರಿದ್ದರು.ಒಕ್ಕೂಟದ ಅಧ್ಯಕ್ಷರಾಗಿ ಯಶೋಧ ವಳನಾಡು,ಉಪಾಧ್ಯಕ್ಷೆ […]

ಬೋಳಂಬಳ್ಳಿ:ಶ್ರೀ ಪಾರ್ಶ್ವನಾಥ ಶ್ರೀ ಪದ್ಮಾವತಿ ದೇವಿ ಬಸದಿ ಇತಿಹಾಸ

ಕುಂದಾಪುರ:ಕಾರಣಿಕ ಕ್ಷೇತ್ರವಾದ ಶ್ರೀ ಪಾರ್ಶ್ವನಾಥ ತೀರ್ಥಂಕರ ಮತ್ತು ಶ್ರೀ ಪದ್ಮಾವತಿ ದೇವಿಯ ಬಸದಿಯ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಅವರು ದೇವಸ್ಥಾನದ ಇತಿಹಾಸ ಕುರಿತು ಮಾತನಾಡುತ್ತಾ,15 ವರ್ಷಗಳ ಇತ್ತೀಚಿಗೆ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆದಿದೆ,ಕ್ಷೇತ್ರದ ದೇವರಿಗೆ ತ್ರಿಕಾಲ ಪೂಜೆಯನ್ನು ನೆರವೇರಿಸಲಾಗುತ್ತಿದೆ ದೇವಸ್ಥಾನಕ್ಕೆ ಊರಪರೂರಿನ,ಹೊರ ರಾಜ್ಯದ ಭಕ್ತರು ಬರುತ್ತಾರೆ ಅನ್ಯ ಧರ್ಮದ ಭಕ್ತಾದಿಗಳು ಸಹ ಕ್ಷೇತ್ರಕ್ಕೆ ಬಂದು ಹರಕೆಯನ್ನು ಸಲ್ಲಿಸಿ ಹೋಗುತ್ತಿದ್ದಾರೆ.ಭಕ್ತರ ಕಷ್ಟಕಾರ್ಪಣ್ಯಗಳಿಗೆ ಮುಕ್ತಿ ನೀಡಿದಂತಹ ಅದೆಷ್ಟೊ ನಿದರ್ಶನಗಳಿವೆ ಎಂದರು.ಮಾನವ ಜೀವನದಲ್ಲಿ ಎದುರಾಗುವಂತಹ ಕಷ್ಟಗಳಿಗೆ,ಮಕ್ಕಳಾಗದೆ ಇದ್ದವರಿಗೆ,ಜಾಗದ ತೊಂದರೆ ಇದ್ದವರೂ,ಮಾನಸಿಕ ಕಾಯಿಲೆಯಿಂದ […]

You cannot copy content of this page