ಕರಾಟೆ ಸ್ಪರ್ಧೆಯಲ್ಲಿ,ಯಶವಂತ ಖಾರ್ವಿಗೆ ಪ್ರಥಮ ಸ್ಥಾನ
ಭಟ್ಕಳ:ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಟ್ಕಳದ ಬೀನಾ ವೈದ್ಯಾ ಪಿ.ಯು ಕಾಲೇಜಿನ ವಿದ್ಯಾರ್ಥಿ,ಮುಳುಗುಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್ಹೌಸ್ ಅವರ ಮಗ ಯಶವಂತ ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಭಟ್ಕಳ:ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಟ್ಕಳದ ಬೀನಾ ವೈದ್ಯಾ ಪಿ.ಯು ಕಾಲೇಜಿನ ವಿದ್ಯಾರ್ಥಿ,ಮುಳುಗುಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್ಹೌಸ್ ಅವರ ಮಗ ಯಶವಂತ ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಕುಂದಾಪುರ:ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಯಕುಪ್ ಪೇಡ್ ಸ್ಪರ್ಧೆಯಲ್ಲಿ ವೈಷ್ಣವಿ ಖಾರ್ವಿ ಸಬ್ ಜೂನಿಯರ್ ವಿಭಾಗದಲ್ಲಿ 2 ಚಿನ್ನದ ಪದಕ ಜಯಿಸಿದ್ದಾರೆ.ವರುಣ ಪೂಜಾರಿ ಜೂನಿಯರ್ ವಿಭಾಗದಲ್ಲಿ 1 ಚಿನ್ನದ ಪದಕ ಹಾಗೂ ಕಾರ್ತಿಕ್ ಪೂಜಾರಿ 1 ಬೆಳ್ಳಿ ಪದಕ ಜಯಿಸಿದ್ದರು. ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರು ತರಬೇತಿಯನ್ನು ನೀಡಿದ್ದರು, ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ ( ರಿ ) ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ) ಸಂಸ್ಥೆಯ […]
ಕುಂದಾಪುರ:ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ,ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ತ್ರಾಸಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಪರಿಸರ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ಎನ್ಎಸ್ಎಸ್ ಸ್ವಯಂ ಸೇವಕರಿಂದ ತ್ರಾಸಿ ಬೀಚ್ನಲ್ಲಿ ಭಾನುವಾರ ನಡೆಯಿತು.ಈ ಸಂದರ್ಭ ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಅಧ್ಯಕ್ಷ ತಮಯ್ಯ ದೇವಾಡಿಗ,ಮರವಂತೆ ಅಧ್ಯಕ್ಷ ಲೋಕೇಶ್ ಖಾರ್ವಿ ಹಾಗೂ ಕುಂದಾಪುರ ಇಒ ಶಶಿಧರ ಕೆ.ಜಿ ಮತ್ತು ಬೈಂದೂರು […]
You cannot copy content of this page