ರಾಷ್ಟ್ರೀಯ ಮಟ್ಟದ ನಾಟಾ ಪ್ರವೇಶ ಪರೀಕ್ಷೆ:ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಜಿಲ್ಲೆಗೆ ಪ್ರಥಮ

ಕುಂದಾಪುರ:ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16ನೇ ಸ್ಥಾನ ಪಡೆದು,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದಲ್ಲಿ 197ನೇ ಸ್ಥಾನವನ್ನು ಗಳಿಸಿದ್ದಾರೆ.ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ವಿದ್ಯಾರ್ಥಿನಿಯರಿಬ್ಬರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ.ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ.ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಜನತಾ ಪದವಿ ಪೂರ್ವ ಶಿಕ್ಷಣ ಸಂಸ್ಥೆ […]

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವಯಿತಿಂದ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ,ಉದ್ಘಾಟನಾ ಕಾರ್ಯಕ್ರಮ

ಕುಂದಾಪುರ:ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಅವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 350 ಸರಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 41,000 ಜೊತೆ ಶಾಲಾ ಸಮವಸ್ತ್ರ ವಿತರಣೆ ಮತ್ತು ಉದ್ಘಾಟನಾ ಕಾರ್ಯಕ್ರಮ ಬೈದೂರು-ಯಡ್ತರೆ ಜೆ.ಎನ್.ಆರ್ ಸಭಾಂಗಣದಲ್ಲಿ ಶನಿವಾರ ನಡೆಯಿತು.ಮಾನ್ಯ ಸಭಾಪತಿಗಳು ಕರ್ನಾಟಕ ವಿಧಾನಸಭೆ ಯು.ಟಿ.ಖಾದರ್ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ […]

ಜನತಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಯೋಗ ಶಿಕ್ಷಕಿ ಕು|ಅನ್ವಿತಾ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿದರು.ಜನತಾ ಪದವಿಪೂರ್ವ ಕಾಲೇಜಿನ ಅಂತರರಾಷ್ಟ್ರೀಯ ಮಟ್ಟದ ಯೋಗ ಪ್ರತಿಭೆಗಳಾದ ಕು|ಧನ್ವಿ ಮರವಂತೆ,ಕು|ತನ್ವಿತಾ,ಕು|ನಿರೀಕ್ಷಾ ಅವರಿಂದ ಹಾಗೂ ಶಾಲಾ ಆಯ್ದ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಮುಖ್ಯ […]

You cannot copy content of this page