ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಬೈಂದೂರು:ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಪಂಜಿನ ಮೆರವಣಿಗೆ ಬೈಂದೂರು ಯೋಜನಾನಗರದ ನಾಗಬನದಿಂದ ಹೊರಟು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬಳಿ ಸಂಪನ್ನಗೊಂಡಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷ ಕ್ರಷ್ಣದೇವಾಡಿಗ ಪಂಜಿನ ಮೆರವಣಿಗೆಗೆ ಚಾಲನೆಯನ್ನು ನೀಡಿದರು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌,ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ದಿಕ್ಸೂಚಿ ಭಾಷಣಕಾರರಾದ ಆದರ್ಶ ಕೆಲ,ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು, ವಿಶ್ವಹಿಂದೂಪರಿಷತ್ ಬೈಂದೂರು ಪ್ರಖಂಡ ಅಧ್ಯಕ್ಷರಾದ ಜಗದೀಶ್ […]

ಶ್ರೀಗಣೇಶ ಸೇವಾ ಸಮಿತಿ ನಾಡ ಅಧ್ಯಕ್ಷರಾಗಿ ಗೋಪಾಲಕೃಷ್ಣ ಆಯ್ಕೆ

ಕುಂದಾಪುರ:ಶ್ರೀಗಣೇಶ ಸೇವಾ ಸಮಿತಿ ನಾಡ ಅದರ 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಗೋಪಾಲಕೃಷ್ಣ ನಾಡ ಆಯ್ಕೆಯಾಗಿದ್ದಾರೆ.ಸಮಿತಿಯ ಗೌರವಾಧ್ಯಕ್ಷರಾಗಿ ಅಶೋಕ ಶೆಟ್ಟಿ ಸಂಸಾಡಿ,ಉಪಾಧ್ಯಕ್ಷರಾಗಿ ನಿತ್ಯಾನಂದ ಶೇಟ್ ನಾಡ ಮತ್ತು ಕರುಣಾಕರ ಶೆಟ್ಟಿ ಸಂಸಾಡಿ,ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಸಂಸಾಡಿ,ಜೊತೆ ಕಾರ್ಯದರ್ಶಿ ಸತೀಶ್ ಶೇಟ್ ನಾಡ,ಕೋಶಾಧಿಕಾರಿ ಆನಂದ ಶೆಟ್ಟಿ ಕಟ್ಕೆರೆ,ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಮುರಳೀಧರ ನಾಯಕ್,ಸತೀಶ ಎಂ ನಾಯಕ್,ಕೆ.ವೆಂಕಟ್ರಮಣ ಗಾಣಿಗ,ಕ್ರೀಡಾ ಕಾರ್ಯದರ್ಶಿ ಶ್ರೀಕರ ಶೆಟ್ಟಿ ನಾಡ,ಪ್ರಸನ್ನ ಸಂಸಾಡಿಯಾಗಿ ಆಯ್ಕೆಯಾಗಿದ್ದಾರೆ.ಗೌರವ ಸಲಹೆಗಾರರಾಗಿ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ಉಪೇಂದ್ರ ಪ್ರಭು ನಾಡ,ರವೀಂದ್ರ ಜೋಗಿ […]

ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ

ಮಂಗಳೂರು:ಮನೆಯಲ್ಲಿ ಯಾರು ಇಲ್ಲದ ವೇಳೆ ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ.ಫೆಲಿಕ್ಸ್ ಎನ್ನುವವರ ಒಡೆತನದ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ ನುಗ್ಗಿದ ಕಳ್ಳರು,15 ಪವನ್ ಚಿನ್ನ ಹಾಗೂ 20,000.ರೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.ಫೇಲಿಕ್ಸ್ ಅವರ ಮಗಳು ಕಾಲೇಜು ಮುಗಿಸಿ ಮಧ್ಯಾಹ್ನ ವೇಳೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.ಮನೆ ಮಾಲೀಕ ಫೇಲಿಕ್ಸ್ ಎನ್ನುವವರು ಕೆಲಸಕ್ಕೆ ತೆರಳಿದ್ದರು,ಪತ್ನಿ ಗ್ರೇಟಾ ಸ್ಥಳೀಯ ಶಾಲೆಯಲ್ಲಿ ಕೆಲಸಕ್ಕೆ ಹೋಗಿದ್ದರು.ಮನೆಯಲ್ಲಿ ಯಾರು […]

You cannot copy content of this page