ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಬಾಲಕ ಕೆಳಗೆ ಬಿದ್ದು ಸಾವು

ಮಂಗಳೂರು:ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ,ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (13) ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ಸಮಯ ಸೀರೆಯ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಾಲಕ, ಉಯ್ಯಾಲೆಯಿಂದ ಕೆಳಕ್ಕೆ ಬಿದ್ದಿದ್ದಾನೆ.ಮನೆಗೆ ಬಂದ ತಾಯಿ ಉಯ್ಯಾಲೆ ಯಿಂದ ಕೆಳಗೆ ಬಿದ್ದಿರುವ ಮಗನನ್ನು ಗಮನಿಸಿದ್ದಾರೆ.ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮಗನನ್ನು ಕೊಂಡೊಯ್ದುದಿದ್ದಾರೆ.ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]

ತಿಮಿಂಗಿಲದ ಅಂಬರ್ ಗ್ರಿಸ್ ಎಂದು ಹೇಳಿ ವಂಚನೆಗೆ ಯತ್ನ:10 ಲಕ್ಷ.ರೂ ಬೇಡಿಕೆ

ಕುಂದಾಪುರ:ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ (ತಿಮಿಂಗಿಲದ ವಾಂತಿ) ಎಂದು ಹೇಳಿ 10.ಲಕ್ಷ.ರೂಗೆ ಸಾರ್ವಜನಿಕರಿಗೆ ಮಾರಲು ಯತ್ನಿಸಿದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ನಿರಂಜನ್ ಎಸ್ (26),ಮಿಲನ್ ಮೊನಿಶ್ ಶೆಟ್ಟಿ (27) ಎನ್ನುವ ಯುವಕರಿಬ್ಬರು ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ಸುಮಾರು 3 ಕೆ.ಜಿ 910.ಗ್ರಾಂ ತೂಕವನ್ನು ಹೊಂದಿರುವ ಹಳದಿ ಬಣ್ಣವನ್ನು ಹೊಲುವ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ಎಂದು ಸುಳ್ಳು ಹೇಳಿ […]

ಐಎಂಜೆ ಐ ಎಸ್ ಸಿ ಕಾಲೇಜು ಮೂಡ್ಲಕಟ್ಟೆ – ಶಿಕ್ಷಕ-ರಕ್ಷಕ ಸಭೆ

ಕುಂದಾಪುರ:ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರತಿಭಾ ಎಂ ಪಟೇಲ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಶೈಕ್ಷಣಿಕ ವರ್ಷದ ಎಲ್ಲಾ ತತ್ವ ವಿಚಾರತೆಯನ್ನು ಪೋಷಕರೊಂದಿಗೆ ಸಂವಾದ ಮಾಡಿದರು.ಬಹುತೇಕ ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಪ್ರೊ. ಜಯಶೀಲ್ ಕುಮಾರ್,ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ಅಹಮದ್ ಖಲೀಲ್ […]

You cannot copy content of this page