ವಿದ್ಯಾ ಪೋಷಕ್ ಮನೆ ಹಸ್ತಾಂತರ
ಕುಂದಾಪುರ:ಯಕ್ಷಗಾನ ಕಲಾರಂಗ ಉಡುಪಿ,ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್,ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್,ಯಕ್ಷನಿಧಿ,ವಿದ್ಯಾ ಪೋಷಕ್ ಮನೆ ಹಸ್ತಾಂತರ ,ಯಕ್ಷಶಿಕ್ಷಣ ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಪ್ರಾಯೋಜಕತ್ವದಲ್ಲಿ ದಾನಿಗಳ ನೆರವಿನಿಂದ ಹೆಮ್ಮಾಡಿ ಗ್ರಾಮದ ಕಟ್ಟು ಎಂಬಲ್ಲಿ ನಿರ್ಮಿಸಿದ ನೂತನೆ ಮನೆ ಸರಸ್ವತಿ ನಿಲಯ ಅದರ ಹಸ್ತಾಂತ ಕಾರ್ಯಕ್ರಮ ಗುರುವಾರ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಜ್ಯೋತಿ ಬೆಳಗಿಸುವುದರ ಮುಖೇನ ನೂತನ ಮನೆಯನ್ನು ಉದ್ಘಾಟಿಸಿ ಮಾತನಾಡಿ,ಅತ್ಯಂತ ಬಡತನದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಾಸಕ್ಕೆ ಯೋಗ್ಯವಾದ […]