ಲಿಯಾ ಜೌಟ್‍ಲೆಟ್ ಕೋಟೇಶ್ವರದಲ್ಲಿ ಶುಭಾರಂಭ

ಕುಂದಾಪುರ:ಭಾರತದಲ್ಲಿ ಮೊದಲ ಬಾರಿಗೆ ಇಸ್ರೇಲಿನ ಪ್ರಸಿದ್ಧ ಹೆಟ್ರಾ ಉತ್ಪನ್ನಗಳ ಲಿಯಾ ಔಟ್‍ಲೆಟ್ ನೂತನ ಮಳಿಗೆ ಶುಭಾರಂಭ ಕಾರ್ಯಕ್ರಮ ಕುಂದಾಪುರ ತಾಲೂಕಿನ ಕೋಟೇಶ್ವರದ ಬೈಪಾಸ್ ಸಮೀಪ ಇರುವ ಸನ್ವಿಜಯ್ ಪರ್ಲ್ ಕಟ್ಟಡದಲ್ಲಿ ಭಾನುವಾರ ನಡೆಯಿತು.ಇಸ್ರೇಲ್ ದೇಶದಲ್ಲಿ ತಯಾರಿಸಲ್ಪಡುವ ಬಹು ಬೇಡಿಕೆ ಮತ್ತು ಉತ್ತಮ ಗುಣಮಟ್ಟದ ಸನೋ ಉತ್ಪನ್ನಗಳು ಕೋಟೇಶ್ವರದ ಲಿಯಾ ಜೌಟ್‍ಲೆಟ್ ಮಳಿಗೆಯಲ್ಲಿ ದೊರಕಲಿದೆ.ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡುವುದರ ಮುಖೇನ ನವ ಉದ್ಯಮವನ್ನು ಪ್ರೋತ್ಸಾಹಿಸ ಬೇಕಾಗಿದೆ.ಉದ್ಯಮಿ ಅಭಿನಂಧನ್ ಶೆಟ್ಟಿ ಅವರು ಉತ್ಪನ್ನಗಳನ್ನು ಬಿಡುಗಡೆಗೊಳಿಸಿ ಮಾತನಾಡಿ,ಇಸ್ರೇಲ್ ದೇಶದಲ್ಲಿ […]

ಬೈಂದೂರು ಸುರ್ಕುಂದ ವಾರ್ಡ್‍ನಲ್ಲಿ ಬಿರುಸಿನ ಪ್ರಚಾರ

ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ ಮತ ಪ್ರಚಾರವನ್ನು ಶುಕ್ರವಾರ ಮಾಡಲಾಯಿತು.ಕಾರ್ಯಕರ್ತರು ಬಿರು ಬಿಸಿಲನ್ನು ಲೆಕ್ಕಿಸದೆ ಪ್ರಚಾರದ ಕಾರ್ಯದಲ್ಲಿ ತೊಡಗಿಕೊಂಡರು.ಕೇಸರಿ ಶಾಲನ್ನು ಧರಿಸಿ ಪುರುಷರ ಜೊತೆಯಲ್ಲಿ ಮಹಿಳೆಯರು ಮತ ಪ್ರಚಾರದಲ್ಲಿ ತೊಡಗಿಕೊಂಡಿರುವುದು […]

ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಉತ್ಸವ

ಕುಂದಾಪುರ:ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಕಾಲೇಜಿನಲ್ಲಿ ನಡೆದ ಸಾಂಪ್ರದಾಯಿಕ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯ ಧಿರಿಸನ್ನು ತೊಟ್ಟು ಸಂಭ್ರಮಿಸಿದರು.ಪುರಾತನ ವಸ್ತುಗಳನ್ನು ವಸ್ತು ಪ್ರದರ್ಶನ ಮಾಡಲಾಯಿತು.ಆಕರ್ಷಕ ಶೈಲಿಯ ವಸ್ತುಗಳು ನೋಡುಗರ ಮನ ಸೆಳೆಯಿತು.ವಿದ್ಯಾರ್ಥಿಗಳಿಂದ ಭರತ ನಾಟ್ಯ,ಯಕ್ಷಗಾನ ಕಾರ್ಯಕ್ರಮ ಜರುಗಿತು.ಮಕರ ಸಂಕ್ರಾತಿ ಮಹತ್ವ,ತುಳಸಿ ಕಟ್ಟೆ ವಿಶೇಷತೆ ಹಾಗೂ ಗ್ರಾಮೀಣ ಪ್ರದೇಶದ ಜನರ ಜೀವನ ಪದ್ದತಿ,ತಿಂಡಿ ತಿನಿಸುಗಳು ಬಗ್ಗೆ ವಿದ್ಯಾರ್ಥಿಗಳು ವಿವರಿಸಿದರು.ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಅವರು ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮದ […]

You cannot copy content of this page