ಕುಂದಾಪುರ:ಶ್ರೀಗಣೇಶೋತ್ಸವ ಸಮಿತಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಗಂಗೊಳ್ಳಿ ಅದರ 31ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಗಣಪತಿ ದೇವರಿಗೆ 1008 ಕಾಯಿಗಳ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾ ಗಣಯಾಗ ಮತ್ತು ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಹಾಗೂ ಕುಣಿತ ಭಜನಾ ಕಾರ್ಯಕ್ರಮ ಗುರುವಾರ ನಡೆಯಿತು.
You cannot copy content of this page