ಶ್ರೀಅಯ್ಯಪ್ಪ ಸ್ವಾಮಿ ಭಕ್ತವೃಂದ ಹೊಸಾಡು
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಚಪ್ಪರದಲ್ಲಿ ಶ್ರೀಅಯಪ್ಪ ಸ್ವಾಮಿ ಮಾಲಾಧಾರಿಗಳ ಶಬರಿಮಲೆ ಯಾತ್ರೆ ಪ್ರಯುಕ್ತ ಗಣಹೋಮ,ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ,ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಮಂಗಳಾರತಿ,ಭಜನಾ ಕಾರ್ಯಕ್ರಮ,ಸಾರ್ವಜನಿಕ ಮಹಾ ಅನ್ನಸಂತರ್ಪಣೆ,ಯಕ್ಷಗಾನ ಕಾರ್ಯಕ್ರಮ ಗುರುವಾರ ನಡೆಯಿತು.ಡಿ.24 ರಂದು ಭಾನುವಾರ ಇರುಮುಡಿ ಕಟ್ಟುವ ಕಾರ್ಯಕ್ರಮ ಜರುಗಲಿದೆ.